ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

498

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…