ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…