News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

497

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….