ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…