ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

496

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು