ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…