ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…