ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…