News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

223

ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್‍ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಉದ್ಯೋಗ

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…