ಆರೋಗ್ಯ, ಉಪಯುಕ್ತ ಮಾಹಿತಿ

ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

1716

ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ.

ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್ ಗೆ ಹೋಗಬೇಕಾಗಿಲ್ಲ. ಅಡುಗೆ ಮನೆಗೆ ಹೋದ್ರೆ ಸಾಕು. ಯಸ್, ತೂಕ ಕಡಿಮೆ ಮಾಡುವ ರಾಮಬಾಣ ಜೀರಿಗೆ. ಒಂದು ಚಮಚ ಜೀರಿಗೆಯಲ್ಲಿ ಕೊಬ್ಬು ಕರಗಿಸುವ ಶಕ್ತಿ ಇದೆ ಎಂದ್ರೆ ನೀವು ನಂಬಲೇಬೇಕು.

ಇತ್ತೀಚೆಗೆ ನಡೆದ ಸಂಶೋಧನೆಯೊಂದು ಇದನ್ನು ಸಾಬೀತುಪಡಿಸಿದೆ. 88 ಕೊಬ್ಬಿನ ಮಹಿಳೆಯರನ್ನು ಸಂಶೋಧನೆಗೊಳಪಡಿಸಲಾಗಿತ್ತು. ಜೀರಿಗೆ ಕೊಬ್ಬು ಕರಗಿಸುವ ಜೊತೆಗೆ ಚಯಾಪಚಯಕ್ಕೆ ಒಳ್ಳೆಯದು ಎಂಬ ವಿಷಯವನ್ನೂ ವರದಿಯಲ್ಲಿ ಹೇಳಲಾಗಿದೆ.

ಜೀರಿಗೆಯಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಸತು, ರಂಜಕ ಮತ್ತು ಕಬ್ಬಿಣದ ಅಂಶವಿರುತ್ತದೆ. ಜೀರಿಗೆ ಪುಡಿ ಸೇವನೆ ಮಾಡುವುದರಿಂದ ಸ್ವಾಭಾವಿಕರವಾಗಿ ದೇಹದ ಕೊಬ್ಬು ಕರಗುತ್ತದೆ. ಕೇವಲ 20 ದಿನ ನೀವು ಜೀರಿಗೆ ಪುಡಿಯನ್ನು ಸೇವನೆ ಮಾಡುವುದರಿಂದ ನಿಮ್ಮ ಕೊಟ್ಟೆ ಕೊಬ್ಬೊಂದೇ ಅಲ್ಲ ಇಡೀ ದೇಹದ ತೂಕ 15 ಕೆ.ಜಿ.ಯಷ್ಟು ಕಡಿಮೆಯಾಗುತ್ತದೆ.

ಒಂದು ಗ್ಲಾಸ್ ನೀರಿಗೆ ದೊಡ್ಡ ಚಮಚದಲ್ಲಿ ಜೀರಿಗೆ ಹಾಕಿ ರಾತ್ರಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಆ ನೀರನ್ನು ಕುದಿಸಿ ಕುಡಿಯಿರಿ. ಉಳಿದ ಜೀರಿಗೆಯನ್ನು ಜಗಿದು ತಿನ್ನಿ. ನೆನಪಿರಲಿ ಜೀರಿಗೆ ನೀರು ಕುಡಿದ 1 ಗಂಟೆಯವರೆಗೆ ಏನನ್ನೂ ಸೇವನೆ ಮಾಡಬೇಡಿ.

ಹಿಂಗು, ಕಪ್ಪು ಉಪ್ಪು ಹಾಗೂ ಜೀರಿಗೆಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಚೂರ್ಣ ಮಾಡಿ. 1-3 ಗ್ರಾಂ ಚೂರ್ಣವನ್ನು ಬೆಳಿಗ್ಗೆ ಹಾಗೂ ರಾತ್ರಿ ಮೊಸರಿನಲ್ಲಿ ಕಲಸಿ ಸೇವನೆ ಮಾಡಿ. ಇದ್ರಿಂದಲೂ ಬೊಜ್ಜು ಕಡಿಮೆಯಾಗುತ್ತದೆ.

ರಾತ್ರಿ ಎರಡು ಚಮಚ ಜೀರಿಗೆಯನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಆ ನೀರನ್ನು ಕುದಿಸಿ ಸೋಸಿ ಅದಕ್ಕೆ ನಿಂಬೆ ರಸವನ್ನು ಹಾಕಿ ಕುಡಿಯುವುದರಿಂದಲೂ ತೂಕ ಕಡಿಮೆಯಾಗುತ್ತದೆ. ಸತತ 2 ವಾರಗಳ ಕಾಲ ಮಾಡಿ ಪರಿಣಾಮ ಕಾಣಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.