ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ.

ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್ ಗೆ ಹೋಗಬೇಕಾಗಿಲ್ಲ. ಅಡುಗೆ ಮನೆಗೆ ಹೋದ್ರೆ ಸಾಕು. ಯಸ್, ತೂಕ ಕಡಿಮೆ ಮಾಡುವ ರಾಮಬಾಣ ಜೀರಿಗೆ. ಒಂದು ಚಮಚ ಜೀರಿಗೆಯಲ್ಲಿ ಕೊಬ್ಬು ಕರಗಿಸುವ ಶಕ್ತಿ ಇದೆ ಎಂದ್ರೆ ನೀವು ನಂಬಲೇಬೇಕು.
ಇತ್ತೀಚೆಗೆ ನಡೆದ ಸಂಶೋಧನೆಯೊಂದು ಇದನ್ನು ಸಾಬೀತುಪಡಿಸಿದೆ. 88 ಕೊಬ್ಬಿನ ಮಹಿಳೆಯರನ್ನು ಸಂಶೋಧನೆಗೊಳಪಡಿಸಲಾಗಿತ್ತು. ಜೀರಿಗೆ ಕೊಬ್ಬು ಕರಗಿಸುವ ಜೊತೆಗೆ ಚಯಾಪಚಯಕ್ಕೆ ಒಳ್ಳೆಯದು ಎಂಬ ವಿಷಯವನ್ನೂ ವರದಿಯಲ್ಲಿ ಹೇಳಲಾಗಿದೆ.

ಜೀರಿಗೆಯಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಸತು, ರಂಜಕ ಮತ್ತು ಕಬ್ಬಿಣದ ಅಂಶವಿರುತ್ತದೆ. ಜೀರಿಗೆ ಪುಡಿ ಸೇವನೆ ಮಾಡುವುದರಿಂದ ಸ್ವಾಭಾವಿಕರವಾಗಿ ದೇಹದ ಕೊಬ್ಬು ಕರಗುತ್ತದೆ. ಕೇವಲ 20 ದಿನ ನೀವು ಜೀರಿಗೆ ಪುಡಿಯನ್ನು ಸೇವನೆ ಮಾಡುವುದರಿಂದ ನಿಮ್ಮ ಕೊಟ್ಟೆ ಕೊಬ್ಬೊಂದೇ ಅಲ್ಲ ಇಡೀ ದೇಹದ ತೂಕ 15 ಕೆ.ಜಿ.ಯಷ್ಟು ಕಡಿಮೆಯಾಗುತ್ತದೆ.

ಒಂದು ಗ್ಲಾಸ್ ನೀರಿಗೆ ದೊಡ್ಡ ಚಮಚದಲ್ಲಿ ಜೀರಿಗೆ ಹಾಕಿ ರಾತ್ರಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಆ ನೀರನ್ನು ಕುದಿಸಿ ಕುಡಿಯಿರಿ. ಉಳಿದ ಜೀರಿಗೆಯನ್ನು ಜಗಿದು ತಿನ್ನಿ. ನೆನಪಿರಲಿ ಜೀರಿಗೆ ನೀರು ಕುಡಿದ 1 ಗಂಟೆಯವರೆಗೆ ಏನನ್ನೂ ಸೇವನೆ ಮಾಡಬೇಡಿ.
ಹಿಂಗು, ಕಪ್ಪು ಉಪ್ಪು ಹಾಗೂ ಜೀರಿಗೆಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಚೂರ್ಣ ಮಾಡಿ. 1-3 ಗ್ರಾಂ ಚೂರ್ಣವನ್ನು ಬೆಳಿಗ್ಗೆ ಹಾಗೂ ರಾತ್ರಿ ಮೊಸರಿನಲ್ಲಿ ಕಲಸಿ ಸೇವನೆ ಮಾಡಿ. ಇದ್ರಿಂದಲೂ ಬೊಜ್ಜು ಕಡಿಮೆಯಾಗುತ್ತದೆ.

ರಾತ್ರಿ ಎರಡು ಚಮಚ ಜೀರಿಗೆಯನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಆ ನೀರನ್ನು ಕುದಿಸಿ ಸೋಸಿ ಅದಕ್ಕೆ ನಿಂಬೆ ರಸವನ್ನು ಹಾಕಿ ಕುಡಿಯುವುದರಿಂದಲೂ ತೂಕ ಕಡಿಮೆಯಾಗುತ್ತದೆ. ಸತತ 2 ವಾರಗಳ ಕಾಲ ಮಾಡಿ ಪರಿಣಾಮ ಕಾಣಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…