ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…