ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ
ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.
ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.
ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ