ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ

ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಇದೇ ಜೂನ್ 11 ರಂದು ರಿಲೀಸ್ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ ಮೇನ್ ಅಟ್ರ್ಯಾಕ್ಷನ್ ಫ್ಲಿಪ್ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್ . ಹೆಚ್ಡಿ ಡಿಸ್ಪ್ಲೇ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ LCD ಮಾದರಿಯಲ್ಲಿದೆ. ಡಿಸ್ಪ್ಲೇಯ ಸುತ್ತಲೂ ನಾಚ್ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್ಫೋನ್ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್ನ ಈ ಸ್ಮಾರ್ಟ್ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 855 ಪ್ರೊಸೆಸರ್ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್ಫೋನ್ 6 ಸ್ಮಾರ್ಟ್ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್ ಆಂಗಲ್ ಲೆನ್ಸ್ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್ ಝೆನ್ಫೋನ್ 6 ಸ್ಮಾರ್ಟ್ಫೋನಿಗೆ 5000mAh ಸಾಮರ್ಥ್ಯದ ಪವರ್ಫುಲ್ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…