ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:
ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?
ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:
ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.
ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…