ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…