ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…