News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

258

ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ  ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.