News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

256

ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ  ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…