ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.