News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

257

ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ  ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…