ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ.

ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ ಜೊತೆ 300 ಎಸ್ಎಂಎಸ್ ಸಿಗಲಿದೆ. ಇದಲ್ಲದೆ 299 ರೂಪಾಯಿ ಪ್ಲಾನ್ ನಲ್ಲಿ 3ಜಿಬಿ ಡೇಟಾ ಗ್ರಾಹಕರಿಗೆ ಸಿಗಲಿದೆ.

ಬೂಸ್ಟರ್ ರೂಪದಲ್ಲಿ ಜಿಯೋ 11 ರೂಪಾಯಿ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ 4ಜಿ ಡೇಟಾ 400 ಎಂಬಿ ಜೊತೆ 64 ಕೆಬಿಪಿಎಸ್ ಪೋಸ್ಟ್ FUP ವೇಗದಲ್ಲಿ ಸಿಗಲಿದೆಯಂತೆ. ಇನ್ನು ಜಿಯೋದ 149 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದೆ. 64 ಕೆಬಿಪಿಎಸ್ ಜೊತೆ 4ಜಿಬಿ ಡೇಟಾ ಪ್ಯಾಕ್ ನಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…