ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.