ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….