ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.
ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.
ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.