ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…