ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…