ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

84

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ.

ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ.

ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ ಪ್ರಕಾರ ಸರ್ಕಾರದಿಂದ ವಿವಿಧ ಸೌಲಭ್ಯ, ತೆರಿಗೆ ಸೇರಿ ರಿಯಾಯಿತಿ ಪಡೆಯುತ್ತಿರುವ ಖಾಸಗಿ ಉದ್ದಿಮೆಗಳು ಅರ್ಹತೆ ಅನುಭವ ಹಾಗೂ ಇತರೆ ಅಗತ್ಯಗಳಿಗೆ ಒಳಪಟ್ಟು 15 ವರ್ಷಗಳಿಂದ ರಾಜ್ಯದಲ್ಲಿ ವಾಸವಾಗಿರುವ ಕನ್ನಡ ಓದಲು, ಬರೆಯಲು ಸಮರ್ಥವಾಗಿರುವವರನ್ನು ನೇಮಕಾತಿ ಮಾಡಿಕೊಳ್ಳಲು ತಿಳಿಸಲಾಗಿದೆ.

ವಿಕಲಚೇತನರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಅವಕಾಶವಿದೆ. ನಿಯಮವಳಿ ಸಿದ್ಧಪಡಿಸಿ ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಿದ್ದು, 30 ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದನ್ನು ಮಂಡಿಸಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…