ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

82

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ.

ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ.

ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ ಪ್ರಕಾರ ಸರ್ಕಾರದಿಂದ ವಿವಿಧ ಸೌಲಭ್ಯ, ತೆರಿಗೆ ಸೇರಿ ರಿಯಾಯಿತಿ ಪಡೆಯುತ್ತಿರುವ ಖಾಸಗಿ ಉದ್ದಿಮೆಗಳು ಅರ್ಹತೆ ಅನುಭವ ಹಾಗೂ ಇತರೆ ಅಗತ್ಯಗಳಿಗೆ ಒಳಪಟ್ಟು 15 ವರ್ಷಗಳಿಂದ ರಾಜ್ಯದಲ್ಲಿ ವಾಸವಾಗಿರುವ ಕನ್ನಡ ಓದಲು, ಬರೆಯಲು ಸಮರ್ಥವಾಗಿರುವವರನ್ನು ನೇಮಕಾತಿ ಮಾಡಿಕೊಳ್ಳಲು ತಿಳಿಸಲಾಗಿದೆ.

ವಿಕಲಚೇತನರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಅವಕಾಶವಿದೆ. ನಿಯಮವಳಿ ಸಿದ್ಧಪಡಿಸಿ ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಿದ್ದು, 30 ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದನ್ನು ಮಂಡಿಸಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಉಪಯುಕ್ತ ಮಾಹಿತಿ

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…