ಸುದ್ದಿ

ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

227

ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ.

ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ ಎನ್ನಲಾಗುತ್ತಿದೆ. ಜೊತೆ ಜೊತೆಯಲಿ ಧಾರಾವಾಹಿ ಮರಾಠಿ ಮೂಲದ ಕಥೆಯಾಗಿದೆ.“ತುಲ ಪಹತೆ ರೆ” ಅನ್ನೋ ಮರಾಠಿ ಮೂಲದ ಧಾರಾವಾಹಿಯ ಕಥೆಯನ್ನೇ ಕನ್ನಡದ ಅವತರಣಿಕೆಯಾಗಿ ಮಾಡಲಾಗಿದೆ.

ಮರಾಠಿ ಜನರ ಮನಗೆದ್ದಿರುವ“ತುಲ ಪಹತೆ ರೆ” ಧಾರಾವಾಹಿ ಈಗಾಗಲೇ 300ಕ್ಕೂ ಹೆಚ್ಚು ಎಪಿಸೋಡ್ ಗಳನ್ನು ಮುಗಿಸಿದೆ.ಆದರೆ ಕನ್ನಡದಲ್ಲಿ ಪ್ರಾರಂಭವಾಗಿ ಈಗ ತಾನೇ ಮೂರು ವಾರಗಳಾಗಿವೆ. ಎರಡು ದಶಕಗಳ ಅಂತರವಿರುವ ಪ್ರೇಮಿಗಳು ಹೇಗೆ ಒಂದಾಗಿರಬಹುದು ಅನ್ನೋದುಸ್ಟೋರಿ.

ಮೂಲತಃ ಮರಾಠಿ ಕಥೆಯಾದರೂ, ಕನ್ನಡದ ನೆಟಿವಿಟಿಗೆ ತಕ್ಕಂತೆ ಕೊಂಚ ಬದಲಾವಣೆಕೂಡ ಬದಲಾಗಿದೆ. ಒಟ್ಟಿನಲ್ಲಿ ರಿಮೇಕ್ ಕಥೆಯಾದರೂ ಕನ್ನಡಿಗರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿಕಥೆಗೆ ಪ್ರೇಕ್ಷಕರು ಬಹುಪರಾಕ್ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

    ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…