ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು.

ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ ಅವರನ್ನು ನೋಡಿ ರಚಿತಾ ರಾಮ್ ಶಾಕ್ ಆಗಿದ್ದರು. ವಿಶೇಷವೆಂದರೆ ಈತ ಥೇಟ್ ದರ್ಶನ್ ಅವರಂತೆಯೇ ಇದ್ದು, ನಡೆಯುವ ಶೈಲಿ ಮಾತನಾಡುವ ರೀತಿ ಪ್ರತಿಯೊಂದೂ ಕೂಡ ದರ್ಶನ್ ಅವರಂತೆಯೇ..

ಅವಿನಾಶ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ವೃತ್ತಿಯಲ್ಲಿ ಆಟೋ ಡ್ರೈವರ್ ಕೆಲಸ ಮಾಡುತ್ತಿದ್ದಾರೆ. ಅವಿನಾಶ್ ನಟ ದರ್ಶನ್ ಅಭಿಮಾನಿಯಾಗಿದ್ದು, ಅವರ ಮಾತು, ವಾಕಿಂಗ್ ಸ್ಟೈಲ್ ಮತ್ತು ಲುಕ್ ಇತ್ಯಾದಿ ಎಲ್ಲವನ್ನು ಅನುಸರಿಸಿ ಅವರಂತೆಯೇ ಇರುತ್ತಾರೆ. ಆದ್ದರಿಂದ ಜೂನಿಯರ್ ದರ್ಶನ್ ಥರ ಕಾಣುತ್ತಾರೆ.
ಅವಿನಾಶ್ ಕಾರ್ಯಕ್ರಮಕ್ಕೆ ದರ್ಶನ್ ರೀತಿ ನಡೆದುಕೊಂಡು ಬಂದು ಅವರ ಸಿನಿಮಾದ ಡೈಲಾಗ್ ಹೇಳುತ್ತಾರೆ. ಇದನ್ನೆಲ್ಲಾ ನೋಡಿದ ರಚಿತಾ ರಾಮ್ ಶಾಕ್ ಆಗಿ ಹತ್ತಿರ ಬಂದು ಅವಿನಾಶ್ಗೆ ಶೇಖ್ ಹ್ಯಾಂಡ್ ಮಾಡಿ ಮಾತನಾಡಿಸಿದ್ದಾರೆ..

ನಟಿ ರಚಿತಾ ರಾಮ್ ಜೊತೆ ಅವಿಶಾನ್ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡಿದ್ದಾರೆ. ಆಗ ರಚಿತಾ ಅವರು, ನಿಮ್ಮ ದರ್ಶನ್ ಸ್ಟೈಲ್ ಚೇಂಜ್ ಮಾಡಿಕೊಳ್ಳಿ, ನಿಮ್ಮತರ ಇರಿ ಎಂದು ಖುಷಿಯಿಂದ ಹೇಳಿದ್ದಾರೆ… ಸಾಮಾನ್ಯವಾಗಿ ಸ್ಟಾರ್ ಗಳ ವಾಯ್ಸ್ ಗಳನ್ನು ಇಮಿಟೇಟ್ ಮಾಡುತ್ತಾರೆ.. ಅಥವಾ ಅವರಂತೆ ಆಕ್ಟ್ ಮಾಡುತ್ತಾರೆ.. ಆದರೆ ಅವಿನಾಶ್ ಅವರ ಮಾತು ಇರುವ ಶೈಲಿ ಎಲ್ಲವೂ ದರ್ಶನ್ ಅವರಂತೆಯೇ ಇದೆ..

ಕೊನೆಗೆ ನೀವು ಜೀವನದಲ್ಲಿ ದರ್ಶನ್ ಅವರ ರೀತಿ ಸಾಧನೆ ಮಾಡಿ, ಅವರಂತೆಯೇ ದೊಡ್ಡ ಮಟ್ಟಕ್ಕೆ ಹೋಗಿ ಎಂದು ಶುಭ ಕೋರಿದ್ದಾರೆ..ಅಂದಹಾಗೆ ಆಟೋ ಓಡಿಸುತ್ತಿದ್ದ ಅವಿನಾಶ್ ಕೂಡ ಮಜಾಭಾರತ ಕಾಮಿಡಿ ಷೋ ನಲ್ಲಿ ಸ್ಪ್ರಧಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.