ಮನರಂಜನೆ

ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

451

ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು.

ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ ಅವರನ್ನು ನೋಡಿ ರಚಿತಾ ರಾಮ್ ಶಾಕ್ ಆಗಿದ್ದರು. ವಿಶೇಷವೆಂದರೆ ಈತ ಥೇಟ್ ದರ್ಶನ್ ಅವರಂತೆಯೇ ಇದ್ದು, ನಡೆಯುವ ಶೈಲಿ ಮಾತನಾಡುವ ರೀತಿ ಪ್ರತಿಯೊಂದೂ ಕೂಡ ದರ್ಶನ್ ಅವರಂತೆಯೇ..

ಅವಿನಾಶ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ವೃತ್ತಿಯಲ್ಲಿ ಆಟೋ ಡ್ರೈವರ್ ಕೆಲಸ ಮಾಡುತ್ತಿದ್ದಾರೆ. ಅವಿನಾಶ್ ನಟ ದರ್ಶನ್ ಅಭಿಮಾನಿಯಾಗಿದ್ದು, ಅವರ ಮಾತು, ವಾಕಿಂಗ್ ಸ್ಟೈಲ್ ಮತ್ತು ಲುಕ್ ಇತ್ಯಾದಿ ಎಲ್ಲವನ್ನು ಅನುಸರಿಸಿ ಅವರಂತೆಯೇ ಇರುತ್ತಾರೆ. ಆದ್ದರಿಂದ ಜೂನಿಯರ್ ದರ್ಶನ್ ಥರ ಕಾಣುತ್ತಾರೆ.

ಅವಿನಾಶ್ ಕಾರ್ಯಕ್ರಮಕ್ಕೆ ದರ್ಶನ್ ರೀತಿ ನಡೆದುಕೊಂಡು ಬಂದು ಅವರ ಸಿನಿಮಾದ ಡೈಲಾಗ್ ಹೇಳುತ್ತಾರೆ. ಇದನ್ನೆಲ್ಲಾ ನೋಡಿದ ರಚಿತಾ ರಾಮ್ ಶಾಕ್ ಆಗಿ ಹತ್ತಿರ ಬಂದು ಅವಿನಾಶ್‌ಗೆ ಶೇಖ್ ಹ್ಯಾಂಡ್ ಮಾಡಿ ಮಾತನಾಡಿಸಿದ್ದಾರೆ..

ನಟಿ ರಚಿತಾ ರಾಮ್ ಜೊತೆ ಅವಿಶಾನ್ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡಿದ್ದಾರೆ. ಆಗ ರಚಿತಾ ಅವರು, ನಿಮ್ಮ ದರ್ಶನ್ ಸ್ಟೈಲ್ ಚೇಂಜ್ ಮಾಡಿಕೊಳ್ಳಿ, ನಿಮ್ಮತರ ಇರಿ ಎಂದು ಖುಷಿಯಿಂದ ಹೇಳಿದ್ದಾರೆ… ಸಾಮಾನ್ಯವಾಗಿ ಸ್ಟಾರ್ ಗಳ ವಾಯ್ಸ್ ಗಳನ್ನು ಇಮಿಟೇಟ್ ಮಾಡುತ್ತಾರೆ.. ಅಥವಾ ಅವರಂತೆ ಆಕ್ಟ್ ಮಾಡುತ್ತಾರೆ.. ಆದರೆ ಅವಿನಾಶ್ ಅವರ ಮಾತು ಇರುವ ಶೈಲಿ ಎಲ್ಲವೂ ದರ್ಶನ್ ಅವರಂತೆಯೇ ಇದೆ..

ಕೊನೆಗೆ ನೀವು ಜೀವನದಲ್ಲಿ ದರ್ಶನ್ ಅವರ ರೀತಿ ಸಾಧನೆ ಮಾಡಿ, ಅವರಂತೆಯೇ ದೊಡ್ಡ ಮಟ್ಟಕ್ಕೆ ಹೋಗಿ ಎಂದು ಶುಭ ಕೋರಿದ್ದಾರೆ..ಅಂದಹಾಗೆ ಆಟೋ ಓಡಿಸುತ್ತಿದ್ದ ಅವಿನಾಶ್ ಕೂಡ ಮಜಾಭಾರತ ಕಾಮಿಡಿ ಷೋ ನಲ್ಲಿ ಸ್ಪ್ರಧಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.