inspirational

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

548

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಭವಿಷ್ಯದ ವಿಚಾರಗಳ ಕುರಿತು ಸೂಕ್ತವಾದ ನಿಯಂತ್ರಣವನ್ನು ಇಂದಿನಿಂದಲೇ ಆರಂಭಿಸಿ. ಈಗ ಗುರುಬಲ ಇರುವುದರಿಂದ ನೀವು ಹಮ್ಮಿಕೊಳ್ಳಲು ಉದ್ದೇಶಿಸಿರುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುವಿರಿ. ಅದಕ್ಕಾಗಿ ಹಣಕಾಸಿನ ನೆರವು ದೊರೆಯುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಬಸವಳಿಯುವ ಪ್ರಸಂಗಗಳನ್ನು ಎದುರಿಸುತ್ತೀರಿ. ರಕ್ಷ ಣೆ ಬಗ್ಗೆ ಚಾತುರ್ಯ ಮತ್ತು ತಾಳ್ಮೆಯೇ ಅಧಿಕವಾಗಿರಲಿ. ಕಣ್ಣಿನ ತೊಂದರೆ ಅಥವಾ ಶಿರೋವೇದನೆ ಸಮಸ್ಯೆಗಳನ್ನು ಉದಾಸೀನ ಮಾಡದಿರಿ. ಸೂಕ್ತ ವೈದ್ಯರ ಸಲಹೆ ಪಡೆಯಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:– ಯಾವುದರಲ್ಲಿ ನೀವು ಪರಿಪೂರ್ಣರೋ ಆ ವಿಷಯದಲ್ಲಿ ನೀವು ಮುಂದುವರೆಯುವುದು ಒಳ್ಳೆಯದು. ನಿಮಗೆ ತಿಳಿಯದ ವಿಷಯದಲ್ಲಿ ಮೂಗು ತೂರಿಸಿ ಅವಮಾನ ಪ್ರಸಂಗಗಳನ್ನು ಎದುರಿಸದಿರಿ. ಗುರುವಿನ ಮಂತ್ರ ಪಠಿಸಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಮಾರುತಿಯ ಕೃಪಾಶೀರ್ವಾದ ಹಾಗೂ ಗಣೇಶನ ಅನುಗ್ರಹಕ್ಕಾಗಿ ಧ್ಯಾನಿಸಿ. ಸಾಧ್ಯವಾದರೆ ಗಣಪತಿ ಮಂದಿರಕ್ಕೆ 21 ಗರಿಕೆ ಪತ್ರೆ ಕೊಡಿ. ತಡೆಹಿಡಿಯಲ್ಪಟ್ಟ ಕಾರ್ಯಗಳು ವಿಘ್ನನಾಶಕ ವಿನಾಯಕನಿಂದ ಪರಿಹಾರವಾಗುವವು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಸವಾಲುಗಳನ್ನು ಎದುರಿಸದೆ ಗೆಲುವು ಅಸಾಧ್ಯ. ಅಂತಹ ಗೆಲುವು ಕೂಡಾ ರಸಹೀನವಾಗುವುದು. ನಿಜವಾದ ಸವಾಲನ್ನು ಎದುರಿಸಿ ಸಾಫಲ್ಯ ಹೊಂದಿ. ನಿಮ್ಮ ಕಾರ್ಯ ಯೋಜನೆಯಲ್ಲಿ ಋುಣಾತ್ಮಕ ಚಿಂತನೆಗಳನ್ನು ಹರಿಯಲು ಬಿಡಬೇಡಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಪ್ರತಿದಿನವೂ ನಿಮ್ಮ ಪ್ರತಿಭೆಯನ್ನು ಕಾಳಜಿಯಿಂದ ಸಂರಕ್ಷಿಸಿ ಇರಿಸಿಕೊಳ್ಳಲು ನಿರ್ಧರಿಸಿ. ಅದರಿಂದ ಉತ್ತಮ ಫಲಿತಾಂಶ ಪಡೆಯುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಸಹೋದರನ ಸಂಗಡ ಉತ್ತಮ ಬಾಂಧವ್ಯ ಇರಿಸಿಕೊಳ್ಳಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದಟ್ಟ ಕಪ್ಪಾದ ನೆರಳಿನ ರೀತಿ ಏನೇ ತೊಂದರೆ ಕಂಡು ಬಂದರೂ ಮನೆಯ ಹಿರಿಯರ ಜತೆ ಸಮಾಲೋಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಹೆಚ್ಚಿನ ಹಾನಿ ತಡೆಗಟ್ಟಲು ಸಾಧ್ಯವಾಗುವುದು. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಪ್ರತಿಯೊಂದು ವಿಚಾರಕ್ಕೂ ಕನಿಷ್ಟ ಎರಡು ಮಗ್ಗುಲುಗಳು ಇದ್ದೇ ಇರುತ್ತವೆ. ಕಷ್ಟದ ದಿನಗಳು ಸರಿದು ಸುಖದ ದಿನಗಳನ್ನು ಕಾಣುವಿರಿ. ಭಯಕೃತ್‌ ಭಯನಾಶನಾದ ಶ್ರೀಹರಿಯನ್ನು ಮನಸಾ ಧ್ಯಾನಿಸಿ, ಒಳಿತಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಕೈಕೆಳಗಿನವರನ್ನು ಉತ್ತೇಜಿಸಿ ಕೆಲಸ ತೆಗೆದುಕೊಳ್ಳಿ. ಇದರಿಂದ ಒಳಿತಾಗುವುದು. ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಅಂತೆಯೇ ಪರಿಶ್ರಮದ ಕೆಲಸದಿಂದ ನಿಮಗೂ ಕ್ಷೇಮ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿರಂತರ ಯಶಸ್ಸು ಸಂಪಾದಿಸಲು ಬೇಕಾದ ಪೂರ್ವಸಿದ್ಧತೆ ಮಾಡಿಕೊಳ್ಳುವಿರಿ. ಇದಕ್ಕೆ ನಿಮ್ಮ ಸ್ನೇಹಬಲ ಸಹಕಾರಿಯಾಗಲಿದೆ. ಮನಸ್ಸಿಗೆ ಇದರಿಂದ ಮುದವಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮಗೆ ಅರಿವಿರದಂತೆ ನಿಮ್ಮ ಮಾಹಿತಿ ಕದಿಯುವವರು ಸುತ್ತುವರೆದಿರುತ್ತಾರೆ. ಹಾಗಾಗಿ ನೀವು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ಇರಲಿ. ದುರ್ಗಾಮಾತೆಯನ್ನು ಆರಾಧಿಸಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…