ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಪಾರ್ಟನರ್ ಶಿಪ್ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.
ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….