ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷ ಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಗೆಳೆತನವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ನಿಮ್ಮ ವಿಚಾರಧಾರೆಗಳನ್ನು ಇತರರು ಒಪ್ಪಿಕೊಳ್ಳುವರು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು. ಶಿವಪಂಚಾಕ್ಷ ರಿ ಮಂತ್ರ ಜಪಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ವೃಥಾ ಕಾರಣಗಳಿಗಾಗಿ ಯಾರನ್ನೂ ಕೂಡಾ ವಿರೋಧಿಸಲು ಮುಂದಾಗದಿರಿ. ಗ್ರಹಸ್ಥಿತಿಗಳು ನಿಮ್ಮ ವಿರುದ್ಧ ತೀರ್ಪನ್ನು ನೀಡುವವು. ಹಾಗಾಗಿ ತಾಳ್ಮೆಯನ್ನು ಕಳೆದುಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಒಣ ತರ್ಕದಿಂದ ಸಿದ್ಧಾಂತವನ್ನು ರೂಪಿಸಲು ಆಗುವುದಿಲ್ಲ. ನಿಮ್ಮ ವಾದ ಸರಣಿಗೆ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಿ. ಇಲ್ಲದಿದ್ದಲ್ಲಿ ಎದುರಾಳಿಯಿಂದ ಮುಖಭಂಗಕ್ಕೆ ಕಾರಣವಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…