ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ….
ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು.
ಮೇಷ…
ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….
ವೃಷಭ…
ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.
ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.
ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.
ಮಿಥುನ…
ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.
ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.
ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.
ಕರ್ಕಾಟಕ…
ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.
ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.
ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.
ಸಿಂಹ…
ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.
ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.
ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.
ಕನ್ಯಾ…
ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.
ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.
ತುಲಾ…
ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.
ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.
ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.
ವೃಶ್ಚಿಕ…
ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.
ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.
ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.
ಧನಸ್ಸು…
ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.
ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.
ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.
ಮಕರ…
ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.
ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.
ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.
ಕುಂಭ…
ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.
ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.
ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.
ಮೀನ…
ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.
ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.
ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…