News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

119

ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ….

ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು.

ಮೇಷ…

ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.

ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.

ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….

ವೃಷಭ…

ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.

ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.

ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.

ಮಿಥುನ…

ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.

ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.

ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಕರ್ಕಾಟಕ…

ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.

ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.

ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.

ಸಿಂಹ…

ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.

ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.

ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.

ಕನ್ಯಾ…

ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.

ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.

ತುಲಾ…

ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.

ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.

ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ವೃಶ್ಚಿಕ…

ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.

ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.

ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.

ಧನಸ್ಸು…

ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.

ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.

ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.

ಮಕರ…

ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.

ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.

ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಕುಂಭ…

ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.

ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.

ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.

ಮೀನ…

ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.

ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.

ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…