ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ.
ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ.
ಬೆಳಗ್ಗೆ ಎದ್ದ ತಕ್ಷಣ ಚಪ್ಪಲಿ-ಬೂಟುಗಳ ದರ್ಶನ ಬೇಡ : ಬೆಳಗ್ಗೆ ಎದ್ದ ತಕ್ಷಣ ಚಪ್ಪಲಿ ಮತ್ತು ಬೂಟುಗಳು ನಿಮ್ಮ ಕಣ್ಣಿಗೆ ಬಿದ್ದಲ್ಲಿ, ನಿಮ್ಮ ಮನಸ್ಸು ಮತ್ತೆ ನಕಾರಾತ್ಮಕವಾಗುತ್ತದೆ. ಹಾಗಾಗಿ ಹಾಸಿಗೆಯ ಅಕ್ಕಪಕ್ಕದಲ್ಲಿ ಚಪ್ಪಲಿಯನ್ನು ಇಟ್ಟುಕೊಳ್ಳಬೇಡಿ.
ತಿಂದ ಪಾತ್ರೆಗಳನ್ನು ನೋಡಬೇಡಿ : ರಾತ್ರಿ ಊಟವಾದ ನಂತರ ಪಾತ್ರೆಗಳನ್ನು ತೊಳೆದಿಡಿ. ಒಂದು ವೇಳೆ ತೊಳೆಯಲು ಸಾಧ್ಯವಾಗಿಲ್ಲ ಎಂದಾದಲ್ಲಿ ಸ್ವಲ್ಪ ನೀರು ಹಾಕಿ ಚೆಲ್ಲಿ ಇಟ್ಟುಬಿಡಿ. ಯಾಕಂದ್ರೆ ಬೆಳಗ್ಗೆ ಎದ್ದ ತಕ್ಷಣ ತಿಂದ ಪಾತ್ರೆಗಳನ್ನು ನೋಡುವುದರಿಂದ ದಾರಿದ್ರ್ಯ ಬರುತ್ತದೆ.
ಭಿಕ್ಷುಕರನ್ನು ಬರಿಗೈಯಲ್ಲಿ ಕಳಿಸಬೇಡಿ : ಬೆಳಗ್ಗೆ ಸಾಮಾನ್ಯವಾಗಿ ಭಿಕ್ಷುಕರು ಮನೆ ಮನೆಗೆ ಬಂದು ಬೇಡುವುದು ಸಾಮಾನ್ಯ. ಅವರನ್ನು ಯಾವುದೇ ಕಾರಣಕ್ಕೂ ಬರಿಗೈಯಲ್ಲಿ ಕಳುಹಿಸಬೇಡಿ. ಭಿಕ್ಷುಕರಿಗೆ ಸಹಾಯ ಮಾಡುವ ಜೊತೆಗೆ ದುಡಿದು ತಿನ್ನುವಂತೆ ಪ್ರೇರೇಪಿಸಿ. ಅದರಿಂದ ನಿಮ್ಮ ಮನಸ್ಸಿನಲ್ಲಿ ಸಕಾರಾತ್ಮಕತೆ ಜಾಗೃತವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.