ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಪಾರ್ಟನರ್ ಶಿಪ್ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…