ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು. ಅಂಜಿಕೆ, ಅಧೈರ್ಯ ಬದಿಗಿಟ್ಟು ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ನಂಬಿದ ಜನರು ಕೈಕೊಡುತ್ತಿದ್ದಾರೆ ಎಂದು ಬೇಸರಿಸುವುದರಲ್ಲಿ ಅರ್ಥವಿಲ್ಲ. ಬೇವು ಬಿತ್ತಿ ಮಾವು ಪಡೆಯಲು ಸಾಧ್ಯವಿಲ್ಲ. ಅಂತೆಯೇ ನಿಮ್ಮ ನಡೆನುಡಿಗಳಲ್ಲಿ ಬದಲಾವಣೆ ತಂದುಕೊಂಡಲ್ಲಿ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಕಹಿ ಸತ್ಯ ನಿಮಗೆ ಗೊತ್ತಾಗುವ ಹೊತ್ತಿಗೆ ಅಧಿಕ ಹಣವನ್ನು ಕಳೆದುಕೊಳ್ಳುವಿರಿ. ಹಾಗಾಗಿ ವ್ಯವಹಾರ ಮಾಡುವಾಗ ಎದುರಾಳಿಯ ಪೂರ್ವಾಪರ ವಿಚಾರಗಳನ್ನು ತಿಳಿದುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ನಿಮ್ಮ ಕೋಪತಾಪಗಳನ್ನು ಬದಿಗಿಟ್ಟು ಅನ್ಯರೊಡನೆ ಬೆರೆತಲ್ಲಿ ಅತ್ಯಂತ ಸಂತಸದ ದಿನವನ್ನಾಗಿಸಿಕೊಳ್ಳಬಹುದು ಮತ್ತು ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದಲು ಮನಸ್ಸಿನ ಶಾಂತತೆಯನ್ನು ಕಾಯ್ದುಕೊಳ್ಳವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ನಿಮ್ಮ ಮೇಲಧಿಕಾರಿಗಳ ಇಲ್ಲವೆ ಮನೆಯ ಹಿರಿಯರ ಒಲುಮೆ ಹೇಗೆ ಗಳಿಸಿಕೊಳ್ಳಬೇಕೆಂದು ನಿಮಗೆ ಪ್ರತ್ಯೇಕವಾಗಿ ಹೇಳಿಕೊಡುವ ಅವಶ್ಯಕತೆಯಿಲ್ಲ. ಆದಾಗ್ಯೂ ನಿಮ್ಮ ನಡತೆಯು ಹೆಚ್ಚು ಪ್ರಶಂಸೆಗೆ ಒಳಪಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಬಾಳಸಂಗಾತಿಯ ಜೊತೆಯಲ್ಲಿನ ಒಂದು ಸುತ್ತಾಟ ನಿಮ್ಮ ಮನಸ್ಸಿನ ಭಾವನೆಗಳು ಬದಲಾಗಲು ಸಹಕಾರಿಯಾಗುವುದು. ನಿಮ್ಮಲ್ಲಿ ವೈವಿಧ್ಯಮಯ ಚೈತನ್ಯ ಮೂಡಿ ಬರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಕೆಲಸ ಸಾಧನೆಗಾಗಿ ಹಲವು ಪ್ರಮುಖರನ್ನು ಭೇಟಿ ಮಾಡಬೇಕಾಗುವುದು. ಮನೆಯಿಂದ ಹೊರಗಡೆ ಹೊರಡುವ ಮುನ್ನ ಮನೆಯಲ್ಲಿನ ಹಿರಿಯರಿಗೆ ನಮಸ್ಕರಿಸಿ ಹೋದಲ್ಲಿ ಕೆಲಸ ಸಿದ್ಧಿಸುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಜೀವನದಲ್ಲಿ ಕಷ್ಟ ಸುಖಗಳು ಬೆಳಕು ಕತ್ತಲೆಯಂತೆ. ಕತ್ತಲು ಕಳೆದು ಬೆಳಕು ಹರಿವಂತೆ ಸದ್ಯದ ಕಷ್ಟಗಳು ಕರಗಿ ಬೆಳಕೆಂಬ ಸುಖದ ಜೀವನವು ನಿಮ್ಮ ಪಾಲಿಗಿದೆ. ಚಿಂತಿಸದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಅತ್ಯಂತ ಚುರುಕುತನದಿಂದ ಇದ್ದ ನೀವು ಆಲಸ್ಯತನ ತೋರುವುದರಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಮನೋವೇಗವುಳ್ಳ ಆಂಜನೇಯನನ್ನು ಸ್ಮರಿಸಿ ಆಲಸ್ಯತನದಿಂದ ಹೊರಬನ್ನಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಟೀಕಿಸುವಂತಹ ಜನರ ಕುರಿತು ಆತಂಕ ಪಡಬೇಕಾಗಿಲ್ಲ. ನಿಮ್ಮ ಸುತ್ತಮುತ್ತಲ ಜನರೇ ನಿಮ್ಮನ್ನು ಅಡ್ಡಹಾದಿಗೆ ಎಳೆಯುತ್ತಿರುವರು. ಹಾಗಾಗಿ ನಿಮ್ಮ ಬಳಿ ಬರುವ ಜನರ ಬಗ್ಗೆ ಎಚ್ಚರದಿಂದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಒಂದು ದೊಡ್ಡದಾದ ಯೋಜನೆಯೊಂದು ನಿಮ್ಮ ಬುದ್ಧಿ ಕೌಶಲ್ಯಕ್ಕೆ ಎದುರಾಗುವುದು. ದೈವಕೃಪೆಯಿಂದ ಮತ್ತು ಮೇಲಧಿಕಾರಿಗಳ ಸಹಾಯದಿಂದ ಆ ಕಾರ್ಯದ ಸೂಕ್ಷ ಮತೆಯನ್ನು ನೀವು ಕಂಡುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…