ಜ್ಯೋತಿಷ್ಯ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

121

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಸಾಮಾಜಿಕವಾಗಿ ನೀವು ಗುರುತಿಸಲ್ಪಡುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನಿಜವಾದ ಅಂತಃಕರಣಶೀಲರಾದ ನೀವು ಪರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ನಿಮ್ಮಲ್ಲಿ ಅಡಗಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಅಯ್ಯೋ ಪಾಪ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿಮ್ಮೊಳಗಿನ ಸೂಕ್ಷಮ ಅಹಂಕಾರದ ಕುರಿತಾಗಿ ಪರಾಮರ್ಶೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾಗುವುದು. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ಸಾಹ ತೋರುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ