News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

311

ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಕಣ್ಣು , ಕಿವಿ ಸಕಾರಾತ್ಮಕವಾಗಿ ತೆರೆದಿರಲಿ. ಇದರಿಂದ ಹತ್ತಿರದವರ ಬಗೆಗಿನ ತಪ್ಪು ಕಲ್ಪನೆಗಳಿಗೆ ಪೂರ್ಣವಿರಾಮ ಬೀಳಲಿದೆ. ಪತಿ, ಪತ್ನಿಯಲ್ಲಿ ವಿಶೇಷ ಪ್ರೀತಿ -ಒಲವು ಅಭಿವೃದ್ ಹೊಂದುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಜೀವನದ ಗುರಿ ನಿಮ್ಮನ್ನು ತನ್ನತ್ತ ಸುಲಭವಾಗಿ ಸೆಳೆಯಲಾರದು. ಹೆಣಗಾಟಗಳ ಸಹಾಯದಿಂದಲೇ ಗುರಿ ತಲುಪುವಿರಿ. ಮಾತಿನಲ್ಲಿ ಸೌಜನ್ಯವಿರಲಿ. ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬಂತೆ ನಿಮ್ಮ ಮಾತುಗಳು ಇನ್ನೊಬ್ಬರಿಗೆ ತೊಂದರೆಯನ್ನುಂಟು ಮಾಡದಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಅನ್ಯರನ್ನು ಅವಲಂಬಿಸುವ ವಿಚಾರದಲ್ಲಿ ಎಚ್ಚರದ ಹೆಜ್ಜೆ ಇಡಿ. ಕ್ರಿಯಾಶೀಲರಾದ ನಿಮಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಸಮಾಜದಲ್ಲಿ ಎಲ್ಲರೂ ನಿಮ್ಮನ್ನು ಗೌರವ ಆದರದಿಂದ ಕಾಣುವರು. ಆರೋಗ್ಯದ ಸ್ಥಿತಿ ಉತ್ತಮಗೊಳ್ಳುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ಯೋಚಿಸಬಲ್ಲವರಾಗಿದ್ದೀರಿ. ಹೌಹಾರದಿರಿ. ಏಕಾಂತದಲ್ಲಿ ಕುಳಿತು ತೊಂದರೆಯ ಕಾರಣಗಳ ಬಗ್ಗೆ ಪರಿಹಾರ ಹುಡುಕಿ. ನಿಮಗೆ ಒಳಿತಾಗುವುದು. ಮಗನ ಪ್ರಗತಿ ಮನಸ್ಸಿಗೆ ಸಂತಸವನ್ನುಂಟು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ಬೌದ್ಕ ಸಂಪನ್ನತೆಯಿಂದಾಗಿ ತೊಂದರೆಗಳನ್ನು ನಿಯಂತ್ರಿಸಿ ವಿಜಯದ ನಗೆಯನ್ನು ಬೀರಬಲ್ಲಿರಿ. ಇದಕ್ಕೆ ಕಾರಣಕರ್ತರಾದ ಸ್ನೇಹಿತರನ್ನು ನೆನೆಯುವುದು ಉತ್ತಮ. ಅವರಿಗೊಂದು ಕೃತಜ್ಞತೆ ತಿಳಿಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಬೇಕಿರದ ಭಾವನಾತ್ಮಕವಾದ ಭಯದ ಒತ್ತಡಗಳನ್ನು ದೂರವಿಡಿ. ‘ಚಿಂತ್ಯಾಕ ಮಾಡುತಿ ಚಿನ್ಮಯನಿದ್ದಾನೆ’ ಎನ್ನುವಂತೆ ಆಂಜುವ ಅಗತ್ಯವಿಲ್ಲ. ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಜನರು ನಿಮ್ಮನ್ನು ಅನವಶ್ಯಕ ಕಿರಿಕಿರಿಗೆ ತಳ್ಳುವ ಸಾಧ್ಯತೆ ಇದೆ. ಇದಕ್ಕಾಗಿ ಅಂಜದೆ ನಿಮ್ಮದೇ ಆದ ಮಾತುಗಳ ಮೂಲಕ ಅವರನ್ನು ಎದುರಿಸಿರಿ. ನೀವು ಜಯಶೀಲರಾಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಧನ್ವಂತರಿಯನ್ನು ಬಿಡದೆ ಸ್ತುತಿಸಿ. ಅನಾರೋಗ್ಯದ ಸಂಬಂಧ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಒಳ್ಳೆಯದು. ಮಂಡಿನೋವು ಅಥವಾ ವಾಯು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಜ್ಞಾನಿಗಳಾದ ನಿಮಗೆ ಸಾಡೇಸಾತ್‌ ಶನಿಯ ತೊಂದರೆ ಕಾಡುತ್ತಿರುವುದರಿಂದ ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತಿದೆ. ಶನಿಯ ಆರಾಧನೆ ಜತೆಗೆ ಮಾತಾ ದುರ್ಗಾದೇವಿಯನ್ನು ಆರಾಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ವಿಶೇಷವಾದ ಯೋಜನೆಯ ಮೂಲಕ ಸಂಪಾದನೆಗಾಗಿನ ನಿಮ್ಮ ಆಶಯಗಳಿಗೆ ಗೆಲುವಿನ ಸಿದ್ ಲಭ್ಯವಾಗಲಿದೆ. ಕಚೇರಿಯಲ್ಲಿ ಮೇಲಕಾರಿಗಳ ಬೆಂಬಲ ದೊರೆಯುವುದು. ಮನಸ್ಸು, ಮಹತ್ತರವಾದುದನ್ನು ಸಾಸಿದ ತೃಪ್ತಿ ಅನುಭವಿಸುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ಮನೋಕಾಮನೆಗಳಿಗೆ ಮಹತ್ವದ ಬೆಂಬಲ ದೊರೆಯುವುದು. ಗುರು ರಾಘವೇಂದ್ರರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಿರಿ. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…