News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

314

ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಕಣ್ಣು , ಕಿವಿ ಸಕಾರಾತ್ಮಕವಾಗಿ ತೆರೆದಿರಲಿ. ಇದರಿಂದ ಹತ್ತಿರದವರ ಬಗೆಗಿನ ತಪ್ಪು ಕಲ್ಪನೆಗಳಿಗೆ ಪೂರ್ಣವಿರಾಮ ಬೀಳಲಿದೆ. ಪತಿ, ಪತ್ನಿಯಲ್ಲಿ ವಿಶೇಷ ಪ್ರೀತಿ -ಒಲವು ಅಭಿವೃದ್ ಹೊಂದುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಜೀವನದ ಗುರಿ ನಿಮ್ಮನ್ನು ತನ್ನತ್ತ ಸುಲಭವಾಗಿ ಸೆಳೆಯಲಾರದು. ಹೆಣಗಾಟಗಳ ಸಹಾಯದಿಂದಲೇ ಗುರಿ ತಲುಪುವಿರಿ. ಮಾತಿನಲ್ಲಿ ಸೌಜನ್ಯವಿರಲಿ. ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬಂತೆ ನಿಮ್ಮ ಮಾತುಗಳು ಇನ್ನೊಬ್ಬರಿಗೆ ತೊಂದರೆಯನ್ನುಂಟು ಮಾಡದಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಅನ್ಯರನ್ನು ಅವಲಂಬಿಸುವ ವಿಚಾರದಲ್ಲಿ ಎಚ್ಚರದ ಹೆಜ್ಜೆ ಇಡಿ. ಕ್ರಿಯಾಶೀಲರಾದ ನಿಮಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಸಮಾಜದಲ್ಲಿ ಎಲ್ಲರೂ ನಿಮ್ಮನ್ನು ಗೌರವ ಆದರದಿಂದ ಕಾಣುವರು. ಆರೋಗ್ಯದ ಸ್ಥಿತಿ ಉತ್ತಮಗೊಳ್ಳುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ಯೋಚಿಸಬಲ್ಲವರಾಗಿದ್ದೀರಿ. ಹೌಹಾರದಿರಿ. ಏಕಾಂತದಲ್ಲಿ ಕುಳಿತು ತೊಂದರೆಯ ಕಾರಣಗಳ ಬಗ್ಗೆ ಪರಿಹಾರ ಹುಡುಕಿ. ನಿಮಗೆ ಒಳಿತಾಗುವುದು. ಮಗನ ಪ್ರಗತಿ ಮನಸ್ಸಿಗೆ ಸಂತಸವನ್ನುಂಟು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ಬೌದ್ಕ ಸಂಪನ್ನತೆಯಿಂದಾಗಿ ತೊಂದರೆಗಳನ್ನು ನಿಯಂತ್ರಿಸಿ ವಿಜಯದ ನಗೆಯನ್ನು ಬೀರಬಲ್ಲಿರಿ. ಇದಕ್ಕೆ ಕಾರಣಕರ್ತರಾದ ಸ್ನೇಹಿತರನ್ನು ನೆನೆಯುವುದು ಉತ್ತಮ. ಅವರಿಗೊಂದು ಕೃತಜ್ಞತೆ ತಿಳಿಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಬೇಕಿರದ ಭಾವನಾತ್ಮಕವಾದ ಭಯದ ಒತ್ತಡಗಳನ್ನು ದೂರವಿಡಿ. ‘ಚಿಂತ್ಯಾಕ ಮಾಡುತಿ ಚಿನ್ಮಯನಿದ್ದಾನೆ’ ಎನ್ನುವಂತೆ ಆಂಜುವ ಅಗತ್ಯವಿಲ್ಲ. ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಜನರು ನಿಮ್ಮನ್ನು ಅನವಶ್ಯಕ ಕಿರಿಕಿರಿಗೆ ತಳ್ಳುವ ಸಾಧ್ಯತೆ ಇದೆ. ಇದಕ್ಕಾಗಿ ಅಂಜದೆ ನಿಮ್ಮದೇ ಆದ ಮಾತುಗಳ ಮೂಲಕ ಅವರನ್ನು ಎದುರಿಸಿರಿ. ನೀವು ಜಯಶೀಲರಾಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಧನ್ವಂತರಿಯನ್ನು ಬಿಡದೆ ಸ್ತುತಿಸಿ. ಅನಾರೋಗ್ಯದ ಸಂಬಂಧ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಒಳ್ಳೆಯದು. ಮಂಡಿನೋವು ಅಥವಾ ವಾಯು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಜ್ಞಾನಿಗಳಾದ ನಿಮಗೆ ಸಾಡೇಸಾತ್‌ ಶನಿಯ ತೊಂದರೆ ಕಾಡುತ್ತಿರುವುದರಿಂದ ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತಿದೆ. ಶನಿಯ ಆರಾಧನೆ ಜತೆಗೆ ಮಾತಾ ದುರ್ಗಾದೇವಿಯನ್ನು ಆರಾಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ವಿಶೇಷವಾದ ಯೋಜನೆಯ ಮೂಲಕ ಸಂಪಾದನೆಗಾಗಿನ ನಿಮ್ಮ ಆಶಯಗಳಿಗೆ ಗೆಲುವಿನ ಸಿದ್ ಲಭ್ಯವಾಗಲಿದೆ. ಕಚೇರಿಯಲ್ಲಿ ಮೇಲಕಾರಿಗಳ ಬೆಂಬಲ ದೊರೆಯುವುದು. ಮನಸ್ಸು, ಮಹತ್ತರವಾದುದನ್ನು ಸಾಸಿದ ತೃಪ್ತಿ ಅನುಭವಿಸುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ಮನೋಕಾಮನೆಗಳಿಗೆ ಮಹತ್ವದ ಬೆಂಬಲ ದೊರೆಯುವುದು. ಗುರು ರಾಘವೇಂದ್ರರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಿರಿ. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….