ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ.

ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು.

ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ ಎಂದೂ ಆಗುವುದಿಲ್ಲ. ಏಲಕ್ಕಿ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.
ನೌಕರಿಯಲ್ಲಿ ಸಮಸ್ಯೆ ಎದುರಾದ್ರೂ ಏಲಕ್ಕಿ ನಿಮಗೆ ನೆಮ್ಮದಿ ನೀಡುತ್ತದೆ. ಕೆಂಪು ಬಟ್ಟೆಯಲ್ಲಿ ಐದು ಏಲಕ್ಕಿಯನ್ನು ಕಟ್ಟಿ ರಾತ್ರಿ ಮಲಗುವ ವೇಳೆ ತಲೆ ದಿಂಬಿನ ಕೆಳಗಿಟ್ಟು ಮಲಗಿ.

ಬೆಳಿಗ್ಗೆ ಛೇದಕದ ಬಳಿ ಎಸೆಯಿರಿ. ಹೀಗೆ ಮಾಡಿದ್ರೆ ಮನೆಯ ನಕಾರಾತ್ಮ ಶಕ್ತಿ ದೂರವಾಗಿ ಉದ್ಯೋಗದಲ್ಲಿ ಪ್ರಗತಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…