News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

1528

ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ.

ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು.

ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ ಎಂದೂ ಆಗುವುದಿಲ್ಲ. ಏಲಕ್ಕಿ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ನೌಕರಿಯಲ್ಲಿ ಸಮಸ್ಯೆ ಎದುರಾದ್ರೂ ಏಲಕ್ಕಿ ನಿಮಗೆ ನೆಮ್ಮದಿ ನೀಡುತ್ತದೆ. ಕೆಂಪು ಬಟ್ಟೆಯಲ್ಲಿ ಐದು ಏಲಕ್ಕಿಯನ್ನು ಕಟ್ಟಿ ರಾತ್ರಿ ಮಲಗುವ ವೇಳೆ ತಲೆ ದಿಂಬಿನ ಕೆಳಗಿಟ್ಟು ಮಲಗಿ.

ಬೆಳಿಗ್ಗೆ ಛೇದಕದ ಬಳಿ ಎಸೆಯಿರಿ. ಹೀಗೆ ಮಾಡಿದ್ರೆ ಮನೆಯ ನಕಾರಾತ್ಮ ಶಕ್ತಿ ದೂರವಾಗಿ ಉದ್ಯೋಗದಲ್ಲಿ ಪ್ರಗತಿಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸೌಂದರ್ಯ

    ‘ಕೊತ್ತಂಬರಿ ಸೊಪ್ಪು’ ಚರ್ಮದ ಕಾಂತಿಗೆ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…