ಜ್ಯೋತಿಷ್ಯ

ತುಂಬಾ ಅದೃಷ್ಟವಂತರಾಗಿರುತ್ತಾರೆ ಇಂಥ ಹುಡುಗಿಯರು!ಇವರು ಮನೆಗೆ ಬಂದ್ರೆ ಬದಲಾಗುತ್ತೆ ಅದೃಷ್ಟ…

413

ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ.

ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ.

ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ ಈ ಮಹಿಳೆಯರು ಶ್ರಮಿಸುತ್ತಾರೆ.

ದೊಡ್ಡವರು, ಮಕ್ಕಳಿಗೆ ಗೌರವ ನೀಡುವ, ಅವ್ರ ಬಗ್ಗೆ ಕಾಳಜಿ ತೋರುವ ಹುಡುಗಿಯರನ್ನು ಮದುವೆಯಾಗಬಹುದು. ಕುಟುಂಬ ನಿರ್ವಹಣೆಗೆ ಈಕೆ ಸಮರ್ಥಳಾಗಿರುತ್ತಾಳೆ.

ಸದಾ ಖುಷಿ ಖುಷಿಯಾಗಿ, ಒಳ್ಳೆ ಮಾತುಗಳನ್ನಾಡುವ ಹುಡುಗಿಯನ್ನು ಮದುವೆಯಾಗಬಹುದು. ಇವಳು ಪತಿಗೆ ಅದೃಷ್ಟ ತರುತ್ತಾಳೆ ಎಂದು ಶಾಸ್ತ್ರ ಹೇಳುತ್ತದೆ.

ಎಲ್ಲರನ್ನೂ ಪ್ರೀತಿಯಿಂದ ನೋಡುವ ಹುಡುಗಿ ಗಂಡನಿಗೆ ಮಾತ್ರವಲ್ಲ ಕುಟುಂಬದ ಸದಸ್ಯರಿಗೂ ಒಳ್ಳೆಯದು ಬಯಸುತ್ತಾಳೆ.

ಎಲ್ಲರ ಬಗ್ಗೆಯೂ ಕಾಳಜಿ ತೋರುವ ಜೊತೆಗೆ ಪತಿಗೆ ಸರಿಯಾದ ಸಮಯದಲ್ಲಿ ಸರಿಯಾದ ಸಲಹೆ ನೀಡುವ ಬುದ್ದಿವಂತ ಮಹಿಳೆ ಕುಟುಂಬಕ್ಕೆ ಬಂದ್ರೆ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.