News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

4925

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ.

ಮೇಷ, ಧನು ಹಾಗೂ ಕನ್ಯಾ ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ದೌರ್ಭಾಗ್ಯ ಕಾಡುತ್ತದೆ. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ಅದು ಅಶುಭ. ಜೀವನದ ವೈಫಲ್ಯಕ್ಕೆ  ಇದೇ ಕಾರಣವಾಗುತ್ತದೆ. ಹಾಗಾಗಿ ಎಂದೂ ಈ ಮೂರು ರಾಶಿಯವರು ಬೆಳ್ಳಿ ಉಂಗುರ ಧರಿಸಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…