ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ.

ಮೇಷ, ಧನು ಹಾಗೂ ಕನ್ಯಾ ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ದೌರ್ಭಾಗ್ಯ ಕಾಡುತ್ತದೆ. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ಅದು ಅಶುಭ. ಜೀವನದ ವೈಫಲ್ಯಕ್ಕೆ ಇದೇ ಕಾರಣವಾಗುತ್ತದೆ. ಹಾಗಾಗಿ ಎಂದೂ ಈ ಮೂರು ರಾಶಿಯವರು ಬೆಳ್ಳಿ ಉಂಗುರ ಧರಿಸಬಾರದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…