ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ.

ಮೇಷ, ಧನು ಹಾಗೂ ಕನ್ಯಾ ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ದೌರ್ಭಾಗ್ಯ ಕಾಡುತ್ತದೆ. ಈ ರಾಶಿಯವರು ಬೆಳ್ಳಿ ಉಂಗುರ ಧರಿಸಿದ್ರೆ ಅದು ಅಶುಭ. ಜೀವನದ ವೈಫಲ್ಯಕ್ಕೆ ಇದೇ ಕಾರಣವಾಗುತ್ತದೆ. ಹಾಗಾಗಿ ಎಂದೂ ಈ ಮೂರು ರಾಶಿಯವರು ಬೆಳ್ಳಿ ಉಂಗುರ ಧರಿಸಬಾರದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…