ಆರೋಗ್ಯ

ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

73

ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ.

ಸಿಗರೇಟು ಸೇದಿದ ಹಾಗೂ ಪದೇಪದೇ ಬಾಯಿಯೊಳಗೆ ಕೈ ಹಾಕಿರುವ ಅದೇ ಕೈಯಲ್ಲಿ ವ್ಯಕ್ತಿ ಮಸಾಲೆ ರುಬ್ಬುತ್ತಾನೆ. ಇರೋ ಬರೋ ಕೆಮಿಕಲ್ಜೊತೆಗೆ ಸಿಗರೇಟಿನ ಹೊಗೆ, ಅಳಿದುಳಿದ ಸಿಗರೇಟಿನ ಅವಶೇಷವೂ ಕೂಡ ಮಸಾಲೆಯ ಕಬಾಬ್‌ನೊಳಗೆ ಚಂದಗೆ ಬೆರೆತುಹೋಗುತ್ತೆ.

ರಸ್ತೆ ಬದಿಯಲ್ಲಿ ಕೊಂಚವೂ ಸ್ವಚ್ಛತೆಯಂತೂ ಇಲ್ಲ. ಗಲೀಜು ಗಲೀಜಾಗಿರುವ ಜಾಗದಲ್ಲಿ ಈ ಕಬಾಬ್‌ಗಳು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ತಯಾರಾಗುತ್ತೆ. ಅಲ್ಲಲ್ಲಿ ನೊಣಗಳು ಹಾರಾಡುವ ಗಲೀಜುಜಾಗದಲ್ಲಿ ಚೆಲ್ಲಿರುವ ಚಿಕನ್ ತುಂಡುಗಳು, ತೊಳೆಯದ ಕೈಯಲ್ಲಿ ಮಸಾಲೆ ಬೆರೆಸುವ ಕೈಗಳು,ಕಬಾಬ್ ಕರಿಯುವ ಬಾಣಲೆ ನೋಡಿದ್ದರೆಜನರು ಕಬಾಬ್ ತಿನ್ನುವುದನ್ನು ಬಿಟ್ಟುಬಿಡುತ್ತಾರೆ.

ಸಿಕ್ಕ ಸಿಕ್ಕ ಲೋಕಲ್ ಕೆಮಿಕಲ್‌ಗಳನ್ನು ಈ ಕಬಾಬ್‌ಗೆ ಬಳಕೆ ಮಾಡುತ್ತಾರೆ. ಅಲ್ಲದೆ ಈ ಕಬಾಬ್ ಟೇಸ್ಟ್ಬರುವುದಕ್ಕೆ ಅಜಿನಾಮೋಟೋ ಎನ್ನುವ ಡೇಂಜರಸ್ ಪೌಡರ್‌ಗಳ ಬಳಕೆಯನ್ನು ಮಾಡಲಾಗುತ್ತೆ.ಇಂತಹ ಕಬಾಬ್ ಸೇವಿಸಿದ್ದರೆ ಹೊಟ್ಟೆಯ ಸಮಸ್ಯೆಯ ಜೊತೆಗೆ ಕಲರ್ ಬರುವುದ್ದಕ್ಕೆ ಪೌಡರ್, ಟೇಸ್ಟಿಂಗ್ ಪೌಡರ್ ಹಾಕುವುದರಿಂದ ಕ್ಯಾನ್ಸರ್, ಕರುಳು ಬೇನೆಯಂತಹ ಕಾಯಿಲೆನೂ ಬರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.